ಗುಡ್ಡ ಕುಸಿದು ಮಂಗಳೂರು ಹಾಸನ ರೈಲು ಸಂಚಾರ ಸ್ಥಗಿತ
ಮಂಗಳೂರು 03: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಕಾಡಿನ ಮಧ್ಯೆ ಪರದಾಡುವಂತಾಗಿದೆ.
ಹಾನಸ ಜಿಲ್ಲೆ ಸಕಲೇಶಪುರದ ಶಿರಬಾಗಲು ಬಳಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ಮಂಗಳವಾರ ಬೆಳಗ್ಗೆ 11ಗಂಟೆಗೆ ಮಂಗಳೂರಿನಿಂದ ಹಾಸನಕ್ಕೆ ರೈಲು ಹೊರಟಿತ್ತು.
ಏತನ್ಮಧ್ಯೆ ಗುಡ್ಡ ತೆರವು ಕಾಯರ್ಾಚರಣೆಗೆ ಸಕಲೇಶಪುರದಿಂದ ತಂಡ ಹೊರಟು, ತೆರವು ಕಾಯರ್ಾಚರಣೆಯಲ್ಲಿ ತೊಡಗಿದೆ. ಆದರೆ ಕಾಡಿನ ಮಧ್ಯೆ ರೈಲು ನಿಲುಗಡೆಯಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂರು ಬಾರಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ
ಸ್ಥಗಿತಗೊಂಡಿತ್ತು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 