ಗುಡ್ಡ ಕುಸಿದು ಮಂಗಳೂರು ಹಾಸನ ರೈಲು ಸಂಚಾರ ಸ್ಥಗಿತ
ಮಂಗಳೂರು 03: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಕಾಡಿನ ಮಧ್ಯೆ ಪರದಾಡುವಂತಾಗಿದೆ.
ಹಾನಸ ಜಿಲ್ಲೆ ಸಕಲೇಶಪುರದ ಶಿರಬಾಗಲು ಬಳಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ಮಂಗಳವಾರ ಬೆಳಗ್ಗೆ 11ಗಂಟೆಗೆ ಮಂಗಳೂರಿನಿಂದ ಹಾಸನಕ್ಕೆ ರೈಲು ಹೊರಟಿತ್ತು.
ಏತನ್ಮಧ್ಯೆ ಗುಡ್ಡ ತೆರವು ಕಾಯರ್ಾಚರಣೆಗೆ ಸಕಲೇಶಪುರದಿಂದ ತಂಡ ಹೊರಟು, ತೆರವು ಕಾಯರ್ಾಚರಣೆಯಲ್ಲಿ ತೊಡಗಿದೆ. ಆದರೆ ಕಾಡಿನ ಮಧ್ಯೆ ರೈಲು ನಿಲುಗಡೆಯಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂರು ಬಾರಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ
ಸ್ಥಗಿತಗೊಂಡಿತ್ತು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 