ಗುಡ್ಡ ಕುಸಿದು ಮಂಗಳೂರು ಹಾಸನ ರೈಲು ಸಂಚಾರ ಸ್ಥಗಿತ
ಮಂಗಳೂರು 03: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಕಾಡಿನ ಮಧ್ಯೆ ಪರದಾಡುವಂತಾಗಿದೆ.
ಹಾನಸ ಜಿಲ್ಲೆ ಸಕಲೇಶಪುರದ ಶಿರಬಾಗಲು ಬಳಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ಮಂಗಳವಾರ ಬೆಳಗ್ಗೆ 11ಗಂಟೆಗೆ ಮಂಗಳೂರಿನಿಂದ ಹಾಸನಕ್ಕೆ ರೈಲು ಹೊರಟಿತ್ತು.
ಏತನ್ಮಧ್ಯೆ ಗುಡ್ಡ ತೆರವು ಕಾಯರ್ಾಚರಣೆಗೆ ಸಕಲೇಶಪುರದಿಂದ ತಂಡ ಹೊರಟು, ತೆರವು ಕಾಯರ್ಾಚರಣೆಯಲ್ಲಿ ತೊಡಗಿದೆ. ಆದರೆ ಕಾಡಿನ ಮಧ್ಯೆ ರೈಲು ನಿಲುಗಡೆಯಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂರು ಬಾರಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ
ಸ್ಥಗಿತಗೊಂಡಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 