ಇಂದು ಉಪನ್ಯಾಸ ಕಾರ್ಯಕ್ರಮ
ಧಾರವಾಡ04: ಕರ್ನಾಟಕ ವಿದ್ಯಾವರ್ಧಕ ಸಂಘವು, ಪ್ರೊ. ಕೆ.ಎಸ್. ದೇಶಪಾಂಡೆ ದತ್ತಿ ಉಪನ್ಯಾಸ-2019ರ ಅಂಗವಾಗಿ ಮೇ. 5 ರಂದು ರವಿವಾರ ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ``ಮನುಕುಲದ ನಿಮರ್ಾಣದಲ್ಲಿ ಗ್ರಂಥಗಳು" ವಿಷಯ ಕುರಿತು ಉಪನ್ಯಾಸ ಏರ್ಪಡಿಸಿದೆ.
ಹಿರಿಯ ಕವಿಗಳಾದ ಧಾರವಾಡದ ನರಸಿಂಹ ಪರಾಂಜಪೆ ಅಧ್ಯಕ್ಷತೆ ವಹಿಸುವರು.
ಧಾರವಾಡ ಸರಕಾರಿ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಪ್ರಜ್ಞಾ ಮತ್ತಿಹಳ್ಳಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು.
ತಾಯಂದಿರು, ಸಾಹಿತಿಗಳು, ಲೇಖಕರು, ಬುದ್ದಿಜೀವಿಗಳು, ಚಿಂತಕರು, ಕಲಾವಿದರು, ವಿದ್ಯಾಥರ್ಿಗಳು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದಶರ್ಿ ಪ್ರಕಾಶ ಎಸ್. ಉಡಿಕೇರಿ ಹಾಗೂ ಮೇ ತಿಂಗಳ ದತ್ತಿ ಕಾರ್ಯಕ್ರಮ ಸಂಯೋಜಕರಾದ ಶಂಕರ ಕುಂಬಿ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 