ಹನುಮ ದೇವರ ತೊಟ್ಟಿಲೋತ್ಸವ
ಲೋಕದರ್ಶನವರದಿ
ರಾಣೇಬೆನ್ನೂರು20: ನಗರದ ಗುರು ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾದಲ್ಲಿ ಶ್ರೀ ಹನುಮ ಜಯಂತಿಯ ಅಂಗವಾಗಿ ತೋಟ್ಟಿಲೋತ್ಸವ ಶುಕ್ರವಾರ ಬಹು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಆಂಜನೇಯ ಸ್ವಾಮಿಗೆ ವಿವಿಧ ಬಗೆಯ ಅಭಿಷೇಕ ಪೂಜಾ ಕಾರ್ಯಕ್ರಮಗಳನ್ನು ನೇರವೇರಿಸಿದ ನಂತರ ಸುಮಂಗಲೆಯರು ಬಾಲಹನುಮನ ಮೂತರ್ಿಯನ್ನು ತೊಟ್ಟಿಲಲ್ಲಿ ಹಾಕಿ ಜೋಗುಳವ ಹಾಡಿ ನಾಮಕರಣ ಮಾಡಿದರು.
ಅಜಯ ಹುಲ್ಲತ್ತಿ, ನಾಗರಾಜ ಜಮಾರಾನವರ, ಪರಶುರಾಮ ಅಗಡಿ, ಕರಬಸಣ್ಣ ಕಡ್ಲಿಬಾಳ, ಸಿದ್ದಣ್ಣ ಐರಣಿ, ಗೀತಾ ಹಡಗಲಿ, ಪ್ರೇಮಾ ಶೆಟ್ಟಿ, ಕವಿತಾ ಶೆಟ್ಟಿ, ಮನು ಮುಕ್ತೇನಹಳ್ಳಿ, ನೀತು ಮುಕ್ತೇನಹಳ್ಳಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 