ಬಿರುಗಾಳಿ ಸಹಿತ ಗುಡುಗಿನ ಮಳೆಗೆ ಅಪಾರ ಹಾನಿ
ಲೋಕದರ್ಶನವರದಿ
ಶಿಗ್ಗಾವಿ14 : ಕಳೆದ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಗುಡುಗಿನ ಮಳೆಗೆ ಪಟ್ಟಣದ ವೀರಭದ್ರೇಶ್ವರ ಓಣಿ ಆಶ್ರಯ ಪ್ಲಾಟ್ ಸೇರಿದಂತೆ ವಿವಿಧ ನಗರಗಳಲ್ಲಿ ಅಪಾರ ಹಾನಿ ಸಂಭವಿಸಿದೆ.
ಪಟ್ಟಣದ ವೀರಭದ್ರೇಶ್ವರ ಓಣಿಯಲ್ಲಿ ವಿದ್ಯುತ್ ಕಂಬ ಉರುಳಿ ಬಸವಣ್ಣೆಪ್ಪ ಬೈಲವಾಳ ಅವರ ಬೈಕ್ ನಜ್ಜುಗುಜ್ಜಾಗಿದ್ದು ಅದೇ ಓಣಿಯ ಫಕ್ಕೀರಪ್ಪ ಗಂಜೀಗಟ್ಟಿ ಎಂಬುವವರ ಮನೆಯ ಮೇಲ್ಚಾವಣಿಯ ಶಡ್ಡ್ ಬಿದ್ದು ಮನೆ ಹಾನಿಯಾಗಿದೆ.
ಇನ್ನು ಆಶ್ರಯ ಪ್ಲಾಟ್ನಲ್ಲಿ ವಿದ್ಯುತ್ ಕಂಬ ಬಿದ್ದು ನಡೆದಾಡಲು ಕೆಲಕಾಲ ಅಡಚಣೆಯಾದರೂ ಕೆಇಬಿ ಸಿಬ್ಬಂದಿಯ ಮುಂಜಾಗ್ರತಾ ಕ್ರಮದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪ್ರತ್ಯಕ್ಷದಶರ್ಿಗಳು ತಿಳಿಸಿದ್ದಾರೆ.
ಒಟ್ಟಾರೆ ಪಟ್ಟಣದಲ್ಲಿ ಬಂದ ಬಿರುಗಾಳಿ ಸಮೇತ ಮಳೆಗೆ ಪಟ್ಟಣದ ವ್ಯಾಪಾರಸ್ಥರ ಅಂಗಡಿಗಳ ಬೋರ್ಡಗಳು ಸೇರಿದಂತೆ ವರ್ಷದ ಮೊದಲ ಬಿರುಸಿನ ಮಳೆಯಾಗಿರುವುದರಿಂದ ಚರಂಡಿಗಳು ತುಂಬಿ ನೀರು ರಸ್ತೆಗೂ ಮತ್ತು ಮನೆಗಳಿಗೆ ನುಗ್ಗಿ ಹಾನಿ ಮಾಡಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 