ಕಡಬಿ ತೋಟದ ಮನೆಗೆ ಬೆಂಕಿ: ಅಪಾರ ಹಾನಿ
ಕಡಬಿ 07: ಸಮೀಪದಲ್ಲಿರುವ ತೋಟದಲ್ಲಿನ ಸೋಮಲಿಂಗ ಪುಂಡಲೀಕ ಮಾಳಕ್ಕನವರ ಮನೆಗೆ ರವಿವಾರ ದಿ.7ರಂದು ಬೆಂಕಿ ಬಿದ್ದು ಸುಟ್ಟು ಬೂದಿಯಾಗಿದೆ.
ಘಟನೆ: ಮುಂಜಾನೆ ಮನೆಯ ಪಕ್ಕದಲ್ಲಿರುವ ತಿಪ್ಪೆ ಗುಂಡಿಯಲ್ಲಿ ಒಲೆಯ ಬೂದಿಯನ್ನು ತಂದು ಹಾಕಿದ್ದರು. ಅದರಲ್ಲಿನ ಬೆಂಕಿ ಮನೆಗೆ ತಗುಲಿ ಸುಟ್ಟು ಹೋಗಿದೆ ಮನೆಯಲ್ಲಿನ ರೈತರು ಉಪಯೋಗಿಸುವ ಗಳೆಯ ಸಾಮಗ್ರಿಗಳು, ದವಸ ದಾನ್ಯಗಳು, ಬಾಳೆ ಹಣ್ಣು ಮಾರಿದ 50ಸಾವಿರ ಹಣ, ಗೃಹ ಬಳಕೆ ಸಾಮಾನುಗಳು, ಒಂದು ಬೈಕ್ ಸಂಪೂರ್ಣ ಸುಟ್ಟು ಹಾನಿಯಾಗಿದೆ ಎಂದು ಬಾಲವ್ವ ಪುಂಡಲೀಕ ಮಾಳಕ್ಕನವರ ತಿಳಿಸಿದರು.
ಮನೆಗೆ ಬೆಂಕಿ ಬಿದ್ದ ಕೂಡಲೆ ಅಕ್ಕಪಕ್ಕ ಯಾರು ಇರಲಿಲ್ಲ. ಹಾದಿಯಲ್ಲಿ ಸಂಚೆರಿಸುವವರು ನೋಡಿದಾಗ ಮನೆಗೆ ಬೆಂಕಿ ಹತ್ತಿದ್ದನ್ನು ಕಂಡು ಹೊಲದಲ್ಲಿ ಇದ್ದ ಸಾರ್ವಜನಿಕರು ಬೆಂಕಿ ನುಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿ ಆರದೆ ಹೋದ ಕಾರಣ ತಕ್ಷಣ ಗೋಕಾಕ ಅಗ್ನಿ ಶ್ಯಾಮಕ ಸಿಬ್ಬಂದಿಗೆ ಕರೆ ಮಾಡಿದ ಕೂಡಲೆ ಬಂದು ಬೆಂಕಿ ನಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 