ಕಂಪ್ಲಿ: ಅಂಗವಿಕಲರಿಗೆ ಹೊಲಿಗೆಯಂತ್ರ ವಿತರಣೆ
ಲೋಕದರ್ಶನ ವರದಿ
ಕಂಪ್ಲಿ 16: ತಾಲ್ಲೂಕಿನ ನಂ.10ಮುದ್ದಾಪುರ ಗ್ರಾಪಂ ಆವರಣದಲ್ಲಿ, 14ನೇ ಹಣಕಾಸು ಯೋಜನೆ ಅನುದಾನದ ಶೇ.5ರ ಅಡಿಯಲ್ಲಿ 1.12ಲಕ್ಷ ರೂ.ಗಳ ವೆಚ್ಚದಲ್ಲಿ 16ಅಂಗವಿಕಲ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಒಂದು ಊರುಗೋಲು, ಒಂದು ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು. ನಂ.10ಮುದ್ದಾಪುರ ಗ್ರಾಪಂ ಅಧ್ಯಕ್ಷೆ ಎಂ.ಎಸ್.ಮಾಂತಮ್ಮ ಅಧ್ಯಕ್ಷತೆವಹಿಸಿದ್ದರು. ಪಿಡಿಒ ಬೀರಲಿಂಗ, ವರ್ಗಗೊಂಡ ಕಾರ್ಯದರ್ಶಿ ಹನುಮಂತಪ್ಪ ಬಡಿಗೇರ, ಹಾಲಿ ಕಾರ್ಯದರ್ಶಿ ಜಿ.ವೀರಭದ್ರಗೌಡ, ಉಪಾಧ್ಯಕ್ಷ ವೈ.ಉಮೇಶ್, ಗ್ರಾಪಂ ಸದಸ್ಯರಾದ ಎ.ತಾಯಣ್ಣ, ಬಂಡಾರಿ ನರಸಪ್ಪ, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡ ಬಳೆ ಮಲ್ಲಿಕಾರ್ಜುನ ಸೇರಿ ಅನೇಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 