ಕಂಪ್ಲಿ: ಅಂಗವಿಕಲರಿಗೆ ಹೊಲಿಗೆಯಂತ್ರ ವಿತರಣೆ
ಲೋಕದರ್ಶನ ವರದಿ
ಕಂಪ್ಲಿ 16: ತಾಲ್ಲೂಕಿನ ನಂ.10ಮುದ್ದಾಪುರ ಗ್ರಾಪಂ ಆವರಣದಲ್ಲಿ, 14ನೇ ಹಣಕಾಸು ಯೋಜನೆ ಅನುದಾನದ ಶೇ.5ರ ಅಡಿಯಲ್ಲಿ 1.12ಲಕ್ಷ ರೂ.ಗಳ ವೆಚ್ಚದಲ್ಲಿ 16ಅಂಗವಿಕಲ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಒಂದು ಊರುಗೋಲು, ಒಂದು ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು. ನಂ.10ಮುದ್ದಾಪುರ ಗ್ರಾಪಂ ಅಧ್ಯಕ್ಷೆ ಎಂ.ಎಸ್.ಮಾಂತಮ್ಮ ಅಧ್ಯಕ್ಷತೆವಹಿಸಿದ್ದರು. ಪಿಡಿಒ ಬೀರಲಿಂಗ, ವರ್ಗಗೊಂಡ ಕಾರ್ಯದರ್ಶಿ ಹನುಮಂತಪ್ಪ ಬಡಿಗೇರ, ಹಾಲಿ ಕಾರ್ಯದರ್ಶಿ ಜಿ.ವೀರಭದ್ರಗೌಡ, ಉಪಾಧ್ಯಕ್ಷ ವೈ.ಉಮೇಶ್, ಗ್ರಾಪಂ ಸದಸ್ಯರಾದ ಎ.ತಾಯಣ್ಣ, ಬಂಡಾರಿ ನರಸಪ್ಪ, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡ ಬಳೆ ಮಲ್ಲಿಕಾರ್ಜುನ ಸೇರಿ ಅನೇಕರು ಪಾಲ್ಗೊಂಡಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 