ಕಂಪ್ಲಿ: ಅಂಗವಿಕಲರಿಗೆ ಹೊಲಿಗೆಯಂತ್ರ ವಿತರಣೆ
ಲೋಕದರ್ಶನ ವರದಿ
ಕಂಪ್ಲಿ 16: ತಾಲ್ಲೂಕಿನ ನಂ.10ಮುದ್ದಾಪುರ ಗ್ರಾಪಂ ಆವರಣದಲ್ಲಿ, 14ನೇ ಹಣಕಾಸು ಯೋಜನೆ ಅನುದಾನದ ಶೇ.5ರ ಅಡಿಯಲ್ಲಿ 1.12ಲಕ್ಷ ರೂ.ಗಳ ವೆಚ್ಚದಲ್ಲಿ 16ಅಂಗವಿಕಲ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಒಂದು ಊರುಗೋಲು, ಒಂದು ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು. ನಂ.10ಮುದ್ದಾಪುರ ಗ್ರಾಪಂ ಅಧ್ಯಕ್ಷೆ ಎಂ.ಎಸ್.ಮಾಂತಮ್ಮ ಅಧ್ಯಕ್ಷತೆವಹಿಸಿದ್ದರು. ಪಿಡಿಒ ಬೀರಲಿಂಗ, ವರ್ಗಗೊಂಡ ಕಾರ್ಯದರ್ಶಿ ಹನುಮಂತಪ್ಪ ಬಡಿಗೇರ, ಹಾಲಿ ಕಾರ್ಯದರ್ಶಿ ಜಿ.ವೀರಭದ್ರಗೌಡ, ಉಪಾಧ್ಯಕ್ಷ ವೈ.ಉಮೇಶ್, ಗ್ರಾಪಂ ಸದಸ್ಯರಾದ ಎ.ತಾಯಣ್ಣ, ಬಂಡಾರಿ ನರಸಪ್ಪ, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡ ಬಳೆ ಮಲ್ಲಿಕಾರ್ಜುನ ಸೇರಿ ಅನೇಕರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 