ಕಂಪ್ಲಿ: ಸಮೃದ್ಧ ಮಳೆಗಾಗಿ ಹೋಮ
ಲೋಕದರ್ಶನ ವರದಿ
ಕಂಪ್ಲಿ 24: ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದಲ್ಲಿ ಸೋಮವಾರ, ಪ್ರತಿಷ್ಠಾಪನೆಯ ನಂತರದ ಮೊದಲ ಮಂಡಲ ಪೂಜೆ ಹಾಗೂ ರಾಜ್ಯದಲ್ಲಿ ಸಮೃದ್ಧ ಮಳೆಗಾಗಿ ಪರ್ಜನ್ಯ ಹೋಮ ಜರುಗಿತು.
ಆನೆಗುಂದಿಯ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ವಾದಿರಾಜಸ್ವಾಮಿಗಳ ಪೌರೋಹಿತ್ಯದಲ್ಲಿ ಹೋಮ ಹವನಾದಿ, ಮಂಡಲ ಪೂಜಾದಿಗಳು ಶ್ರದ್ಧಾಭಕ್ತಿಗಳಿಂದ ಜರುಗಿದವು.
ಈ ಸಂದರ್ಭದಲ್ಲಿ ಮೆಟ್ರಿ ಗ್ರಾಮದ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದ ಸದ್ಭಕ್ತರು, ಮುಖಂಡರು ಶ್ರದ್ಧಾಭಕ್ತಿಗಳಿಂದ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 