ಕಂಪ್ಲಿ: ಸಮೃದ್ಧ ಮಳೆಗಾಗಿ ಹೋಮ
ಲೋಕದರ್ಶನ ವರದಿ
ಕಂಪ್ಲಿ 24: ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದಲ್ಲಿ ಸೋಮವಾರ, ಪ್ರತಿಷ್ಠಾಪನೆಯ ನಂತರದ ಮೊದಲ ಮಂಡಲ ಪೂಜೆ ಹಾಗೂ ರಾಜ್ಯದಲ್ಲಿ ಸಮೃದ್ಧ ಮಳೆಗಾಗಿ ಪರ್ಜನ್ಯ ಹೋಮ ಜರುಗಿತು.
ಆನೆಗುಂದಿಯ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ವಾದಿರಾಜಸ್ವಾಮಿಗಳ ಪೌರೋಹಿತ್ಯದಲ್ಲಿ ಹೋಮ ಹವನಾದಿ, ಮಂಡಲ ಪೂಜಾದಿಗಳು ಶ್ರದ್ಧಾಭಕ್ತಿಗಳಿಂದ ಜರುಗಿದವು.
ಈ ಸಂದರ್ಭದಲ್ಲಿ ಮೆಟ್ರಿ ಗ್ರಾಮದ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದ ಸದ್ಭಕ್ತರು, ಮುಖಂಡರು ಶ್ರದ್ಧಾಭಕ್ತಿಗಳಿಂದ ಪಾಲ್ಗೊಂಡಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 