ಕಂಪ್ಲಿ: ಸ್ಛಚ್ಛತೆ ರೋಗಗಳನ್ನು ನಿಯತ್ರಿಸುತ್ತದೆ
ಲೋಕದರ್ಶನ ವರದಿ
ಕಂಪ್ಲಿ 24: ಪ್ರತಿಯೊಬ್ಬರು ತಮ್ಮ ಮನೆ ಮುಂದೆ ಮತ್ತು ಹೊರಗಿನ ವಾತಾವರಣವನ್ನು ಸದಾ ಸ್ವಚ್ಛತೆಯಿಂದ ಇಟ್ಟುಕೊಳ್ಳುವಲ್ಲಿ ಸಾರ್ವಜನಿಕರು ಜಾಗೃತಿ ತೋರಬೇಕು ಎಂದು ಯುವ ಸೇನೆಯ ಶಶಿಧರ ಹೇಳಿದರು.
ಪಟ್ಟಣದ 4ನೇವಾರ್ಡ ಜನತೆಯಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಯುವ ಸೇನೆಯ ಯುವಜನತೆ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, 4ನೇವಾರ್ಡನಲ್ಲಿ ಜನತೆಯಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಬೇಕಾಗಿದೆ. ಸ್ವಚ್ಛತೆ ಕಾಪಾಡುವುದರಿಂದ ಆರೋಗ್ಯದಿಂದ ಇರಬಹುದು. ಸ್ವಚ್ವತೆಯಿಂದ ರೋಗಗಳನ್ನು ನಿಯಂತ್ರಿಸಲು ಸಾಧ್ಯವಿದೆ. ಸ್ವಚ್ವತೆಯಿಂದ ರೋಗಗಳನ್ನು ನಿಯಂತ್ರಿಸಲು ಸಾಧ್ಯವಿದೆ..
ಈ ದಿಸೆಯಲ್ಲಿ ಯುವ ಸೇನೆಯ ಯುವಕರು ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಯುವ ಸೇನೆಯ ಚಂದ್ರು, ಮಂಜು, ಗಿರಿ, ರಮೇಶ್, ರುದ್ರಮುನಿ ಸೇರಿ ಅನೇಕರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 