ಮುದ್ದೇಬಿಹಾಳ; ಕಾರ್ಮಿಕರ ಮೇಲೆನ ಶೋಷಣೆ ನಿಲ್ಲಿಸಬೇಕು
ಲೋಕದರ್ಶನ ವರದಿ
ಮುದ್ದೇಬಿಹಾಳ 16: ಕಾಪರ್ೋರೇಟರ್ ಕಂಪನಿಗಳ ಪರವಾಗಿ ಕಾರ್ಮಿ ಕರ ಕಾನೂನುಗಳನ್ನು ತಿದ್ದುಪಡೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಮರ್ಿಕರ ಮೇಲೆ ಶೋಷಣೆ ಮಾಡುತ್ತಿದ್ದು ಕೂಡಲೆ ಇದನ್ನು ನಿಲ್ಲಿಸಬೇಕು ಎಂದು ಸಂಘಟನೆಯ ನೌಕರರ ಸಂಘದ ಅಧ್ಯಕ್ಷ ಅಬ್ದುಲ್ರಜಾಕ ತಮದಡ್ಡಿ ಹೇಳಿದರು.
ಇಲ್ಲಿನ ರಾಘವೇಂದ್ರ ಮಂಗಲ ಕಾಯರ್ಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ತಾಲೂಕಾ ಮಟ್ಟದ ಸಿಐಟಿಯು 2ನೇ ತಾಲೂಕಾ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಾಮರ್ಿಕರ ಮೇಲ ಆಗುತ್ತಿರುವ ಶೋಷಣೆಗಳನ್ನು ಸರಕಾರಗಳು ನಿಲ್ಲಿಸದಿದ್ದರೆ ನಮ್ಮ ಸಂಘಟನೆಗೆ ಹೋರಾಟಕ್ಕೆ ದಾರಿ ನೀಡಿದಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಕ್ಷರ ದಾಹಸ ನೌಕರರ ಸಂಘದ ತಾಲೂಕಾ ಅಧ್ಯಕ್ಷೆ ಸುವರ್ಣ ರಾಠೋಡ, ರಾಜು ಬನ್ನಟ್ಟಿ, ಆರತಿ ಜಾನಕರ್, ಶಿವಾನಂದ ನಾಯಕಮಕ್ಕಳ, ನಾಗಪ್ಪ ಹರಿಜನ, ಶಿವಸಂಗಪ್ಪ ಬಿರಾದಾರ, ಲಕ್ಷ್ಮೀ ಲಮಾಣಿ, ಗಿರಿಜಾ ಅಂಗಡಿ, ರೇಣುಕಾ ಚೌಧರಿ, ಪದ್ಮಾವತಿ ದೇವಗೀರಕರ್, ಮೈಮದಾಬೇಗಂ ಜಮಾದಾರ, ನಾಗಪ್ಪ ಚವನಭಾವಿ ಸೇರಿದಂತೆ ಇತರರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 