ಪುಟ್ಟರಾಜ ಗವಾಯಿಗಳ ಜಾತ್ರಾ ಮಹೋತ್ಸವ
ಗದಗ: ಗಾನಯೋಗಿ ಪಂ. ಪಂಚಾಕ್ಷರ ಗವಾಗಳವರ ಡಾ. ಪುಟ್ಟರಾಜ ಕವಿ ಗವಾಯಿಗಳವ ಜಾತ್ರಾ ಮಹೋತ್ಸವ ಹಾಗೂ ಶತಮಾನೋತ್ಸವ ನಿಮಿತ್ತ ಏರ್ಪಡಿಸಿದ್ದ ಭಾವಚಿತ್ರ ಮೆರವಣಿಗೆಗೆ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಕಲ್ಲಯ್ಯಜ್ಜನವರು ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾಯಂಕಾಲ ಶ್ರೀಮಠ ತಲುಪಿತು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 