ಪುಟ್ಟರಾಜ ಗವಾಯಿಗಳ ಜಾತ್ರಾ ಮಹೋತ್ಸವ
ಗದಗ: ಗಾನಯೋಗಿ ಪಂ. ಪಂಚಾಕ್ಷರ ಗವಾಗಳವರ ಡಾ. ಪುಟ್ಟರಾಜ ಕವಿ ಗವಾಯಿಗಳವ ಜಾತ್ರಾ ಮಹೋತ್ಸವ ಹಾಗೂ ಶತಮಾನೋತ್ಸವ ನಿಮಿತ್ತ ಏರ್ಪಡಿಸಿದ್ದ ಭಾವಚಿತ್ರ ಮೆರವಣಿಗೆಗೆ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಕಲ್ಲಯ್ಯಜ್ಜನವರು ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾಯಂಕಾಲ ಶ್ರೀಮಠ ತಲುಪಿತು.
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು 