ಪುಟ್ಟರಾಜ ಗವಾಯಿಗಳ ಜಾತ್ರಾ ಮಹೋತ್ಸವ
ಗದಗ: ಗಾನಯೋಗಿ ಪಂ. ಪಂಚಾಕ್ಷರ ಗವಾಗಳವರ ಡಾ. ಪುಟ್ಟರಾಜ ಕವಿ ಗವಾಯಿಗಳವ ಜಾತ್ರಾ ಮಹೋತ್ಸವ ಹಾಗೂ ಶತಮಾನೋತ್ಸವ ನಿಮಿತ್ತ ಏರ್ಪಡಿಸಿದ್ದ ಭಾವಚಿತ್ರ ಮೆರವಣಿಗೆಗೆ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಕಲ್ಲಯ್ಯಜ್ಜನವರು ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾಯಂಕಾಲ ಶ್ರೀಮಠ ತಲುಪಿತು.
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ 