ನೇಣು ಬಿಗಿದುಕೊಂಡು ವಿದ್ಯಾಥರ್ಿನಿ ಆತ್ಮಹತ್ಯೆ
ಬೆಳಗಾವಿ : ಎಸ್ಎಸ್ಎಲ್ಸಿ ಪರೀಕ್ಷೆಯ ಭಯದ ಹಿನ್ನೆಲೆಯಲ್ಲಿ ವಿದ್ಯಾಥರ್ಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ನಗರದಲ್ಲಿ ನಡೆದಿದೆ.ಇಂದು ಪ್ರಾರಂಭವಾದ ಪರೀಕ್ಷೆಯನ್ನು ಬರೆಯಬೇಕಿದ್ದ ವಿದ್ಯಾಥರ್ಿನಿಯು ಶವವಾಗಿರುವದು ಮನೆಯವರ ದುಖಃ ಮಡುಗಟ್ಟುವಂತೆ ಮಾಡಿದೆ. ನಗರದ ವಡಗಾವಿಯ ಕಲಮೇಶ್ವರ ರಸ್ತೆಯ ನಿವಾಸಿಯಾಗಿರುವ ವಿದ್ಯಾಥರ್ಿನಿ ಸುಜಾತಾ ಸುಭಾಷ ಢಗೆ ಆತ್ಮಹತ್ಯೆ ಮಾಡಿಕೊಂಡಿರುವ ದುದರ್ೈವಿಯಾಗಿದ್ದಾಳೆ. ಇವಳು ಗರುವಾದಿಂದ ಪ್ರಾರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇವಳು ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಾಂಗ ಮಾಡುತ್ತಿದ್ದ ಈ ಬಾಲಕಿ ಪರೀಕ್ಷೆಯ ಭಯದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾಳೆ ಎನ್ನಲಾಗುತ್ತಿದೆ.ಬುಧವಾರ ರಾತ್ರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಪೋಷಕರೊಂದಿಗೆ ಮಾತನಾಡಿದ್ದ ಬಾಲಕಿ, ಪರೀಕ್ಷೆ ಬರೆಯಲು ನಿಕಾರಿಸಿದ್ದಳು ಎನ್ನಲಾಗಿದೆ. ಆದರೆ ನಿನಗೆ ಎಷ್ಟು ತಿಳಿಯುತ್ತದೆಯೋ ಅಷ್ಟೇ ಬರೆಯುವಂತೆ ಪಾಲಕರು ವಿದ್ಯಾಥರ್ಿನಿ ಸುಜಾತಾ ಈತಳಿಗೆ ಹೇಳಿದ್ದರು. ಆದರೆ ಬುಧವಾರ ತಡರಾತ್ರಿ ಸುಜಾತಾ ನೇಣಿಗೆ ಶರಣಾಗಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ. ಈ ಕುರಿತು ಶಾಹಾಪೂರ ಪೊಲೀಸ್ ಠಾಣೆ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 