“ಓದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಒಂದು ದಿನದ ಉಪನ್ಯಾಸ ಕಾರ್ಯಾಗಾರ
“Occupational Safety, Health and Working Conditions Code, One Day Lecture Workshop”
ಧಾರವಾಡ 11: ಬೆಳ್ಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 2:00 ಗಂಟೆಯವರೆಗೆ “ಕರ್ನಾಟಕ ಕುಲಪುರೋಹಿತ”, ಆಲೂರ ವೆಂಕಟರಾವ್ ಸಭಾ ಭವನ, ಧಾರವಾಡದಲ್ಲಿ ಡಿ.ಜಿ.ಎಂ.ಎಸ್ ಬಳ್ಳಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಧಾರವಾಡ ರವರಿಂದ “ಓದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, 2020” ಜಾಗೃತಿ ಮೂಡಿಸಲು ಮತ್ತು ಕಲ್ಲು ಗಣಿಗುತ್ತಿಗೆ ಮತ್ತು ಕಲ್ಲು ಪುಡಿ ಮಾಡುವ ಘಟಕಗಳ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಕಲ್ಯಾಣ ಕುರಿತು ಜಾಗೃತಿ/ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುತ್ತದೆ. ಸದರಿ ಕಾರ್ಯಾಗಾರದಲ್ಲಿ ಧಾರವಾಡ ಜಿಲ್ಲೆಯಲ್ಲಿರುವ ಎಲ್ಲಾ ಕಲ್ಲು ಗಣಿ ಗುತ್ತಿಗೆದಾರರು ಮತ್ತು ಜಲ್ಲಿ ಕಲ್ಲು ಕ್ರಷರ್ ಘಟಕದ ಮಾಲೀಕರು ಪಾಲ್ಗೊಂಡಿದ್ದು, ಗಣಿಗಾರಿಕೆಯಲ್ಲಿ ಕೈಗೊಳ್ಳಬೇಕಾಗಿರುವ ಸುರಕ್ಷತಾ ಕ್ರಮಗಳು, ಕಾರ್ಮಿಕರ ಸುರಕ್ಷತೆ ಹಾಗೂ “ಓದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, 2020” ಕುರಿತು ಚರ್ಚಿಸಲಾಯಿತು. ಮುಂದುವರೆದು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಚಾಲನೆಯಲ್ಲಿ ತರಲಾದ ಆನ್ಲೈನ್ ಡಿಸಿಬಿ ಕುರಿತು ಎಲ್ಲಾ ಕಲ್ಲು ಗಣಿ ಗುತ್ತಿಗೆದಾರರಿಗೆ ತರಭೆತಿ ನೀಡಲಾಯಿತು. ಸಭೆಯಲ್ಲಿ ಈ ಕೆಳಕಂಡ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು,
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 