“ಓದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಒಂದು ದಿನದ ಉಪನ್ಯಾಸ ಕಾರ್ಯಾಗಾರ
“Occupational Safety, Health and Working Conditions Code, One Day Lecture Workshop”
ಧಾರವಾಡ 11: ಬೆಳ್ಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 2:00 ಗಂಟೆಯವರೆಗೆ “ಕರ್ನಾಟಕ ಕುಲಪುರೋಹಿತ”, ಆಲೂರ ವೆಂಕಟರಾವ್ ಸಭಾ ಭವನ, ಧಾರವಾಡದಲ್ಲಿ ಡಿ.ಜಿ.ಎಂ.ಎಸ್ ಬಳ್ಳಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಧಾರವಾಡ ರವರಿಂದ “ಓದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, 2020” ಜಾಗೃತಿ ಮೂಡಿಸಲು ಮತ್ತು ಕಲ್ಲು ಗಣಿಗುತ್ತಿಗೆ ಮತ್ತು ಕಲ್ಲು ಪುಡಿ ಮಾಡುವ ಘಟಕಗಳ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಕಲ್ಯಾಣ ಕುರಿತು ಜಾಗೃತಿ/ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುತ್ತದೆ. ಸದರಿ ಕಾರ್ಯಾಗಾರದಲ್ಲಿ ಧಾರವಾಡ ಜಿಲ್ಲೆಯಲ್ಲಿರುವ ಎಲ್ಲಾ ಕಲ್ಲು ಗಣಿ ಗುತ್ತಿಗೆದಾರರು ಮತ್ತು ಜಲ್ಲಿ ಕಲ್ಲು ಕ್ರಷರ್ ಘಟಕದ ಮಾಲೀಕರು ಪಾಲ್ಗೊಂಡಿದ್ದು, ಗಣಿಗಾರಿಕೆಯಲ್ಲಿ ಕೈಗೊಳ್ಳಬೇಕಾಗಿರುವ ಸುರಕ್ಷತಾ ಕ್ರಮಗಳು, ಕಾರ್ಮಿಕರ ಸುರಕ್ಷತೆ ಹಾಗೂ “ಓದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, 2020” ಕುರಿತು ಚರ್ಚಿಸಲಾಯಿತು. ಮುಂದುವರೆದು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಚಾಲನೆಯಲ್ಲಿ ತರಲಾದ ಆನ್ಲೈನ್ ಡಿಸಿಬಿ ಕುರಿತು ಎಲ್ಲಾ ಕಲ್ಲು ಗಣಿ ಗುತ್ತಿಗೆದಾರರಿಗೆ ತರಭೆತಿ ನೀಡಲಾಯಿತು. ಸಭೆಯಲ್ಲಿ ಈ ಕೆಳಕಂಡ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು,
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 