ಕೊಡಗು ಸತ್ರಸ್ತರ ನೆರವಿಗೆ ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದಿಂದ 1ಲಕ್ಷ ರೂ. ಚೆಕ್ ವಿತರಣೆ
ಕೊಪ್ಪಳ 12: ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ರೂ. 1ಲಕ್ಷ ಮೌಲ್ಯದ ಚೆಕ್ಕನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಮಂಗಳವಾರದಂದು ನೀಡಲಾಯಿತು.
ಕೊಡಗು ಜಿಲ್ಲೆಯಲ್ಲಿ ಕಳೆದ ತಿಂಗಳಿನಲ್ಲಿ ಅತೀವೃಷ್ಠಿ ಮಳೆಯಿಂದ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಘೋರವಾದ ಅನಾಹುತಗಳು ಸಂಭವಿಸಿದ್ದು, ಜೀವ ಹಾನಿ, ಆಸ್ತಿ, ಮನೆ, ಕೃಷಿ, ಭೂಮಿ, ಜಾನುವಾರುಗಳನ್ನು ಕಳೆದುಕೊಂಡು ನಿಲ್ಲಲು ನೆಲ ಹಾಗೂ ಆಹಾರ ವಿಲ್ಲದೆ ಜನರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕೃಷಿಕ ಸಮಾಜವು ಮಂಗಳವಾರದಂದು ತುತರ್ಾಗಿ ಕಾರ್ಯಕಾರಿ ಸಭೆಯಲ್ಲಿ ಚಚರ್ಿಸಿ ನಿರ್ಣಯಿಸಿದಂತೆ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿಗಳ ಪರಿಹಾರ ನೀದಿಗೆ ರೂ. 1,00,000/- ಗಳನ್ನು ಕೊಪ್ಪಳ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ನೀಡಿದ್ದಾರೆ.
ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ಉಪಾಧ್ಯಕ್ಷ ಚಂದಪ್ಪ ತಳವಾರ, ರಾಜ್ಯ ಪ್ರತಿನಿಧಿ ಶಂಕ್ರಪ್ಪ ಚವಡಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕ ಕೃಷಿಕ ಸಮಾಜದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 