ಪರಿಹಾರ ನಿಧಿಗೆ ಐಎಂಎದಿಂದ 1 ಲಕ್ಷ ರೂ. ಚೆಕ್ ವಿತರಣೆ
ರಾಣೇಬೆನ್ನೂರು: ಸ್ಥಳೀಯ ಭಾರತೀಯ ವೈದ್ಯಕೀಯ ಸಂಘವು(ಐಎಂಎ) ಮುಖ್ಯಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ಸಂಘದ ಅಧ್ಯಕ್ಷ ಡಾ|| ನಾಗರಾಜ ದೊಡ್ಡಮನಿ ಅವರ ನೇತೃತ್ವದಲ್ಲಿ ತೆರೆಳಿ ತಹಶೀಲ್ದಾರ ಸಿ.ಎಸ್.ಕುಲಕಣರ್ಿ ಅವರಿಗೆ 1 ಲಕ್ಷ ರೂ.ಗಳ ಚೆಕ್ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಡಾ|| ಬಸವರಾಜ ಕೇಲಗಾರ, ಡಾ|| ಬಿ.ಎಸ್.ಅಂಗಡಿ, ಡಾ|| ನಂಜಪ್ಪ ಶೆಟ್ಟಿಕೇರಿ. ಡಾ|| ಗಿರೀಶ ಪಾಟೀಲ, ಡಾ| ರವಿ ಕುಲಕಣರ್ಿ, ಡಾ|| ನಿರಂಜನ ಮಿಜರ್ಿ, ಸೇರಿದಂತೆ ಮತ್ತಿತರರೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ನೆರೆ ಸಂತ್ರಸ್ಥರಿಗೆ ತಪಾಸಣೆ: ತಾಲೂಕಿನ ಮುದೇನೂರು ನಾಗೇನಹಳ್ಳಿ, ಹೊಸರಿತ್ತಿ, ಕಿತ್ತೂರು, ಕೊರಡೂರು ಮೊದಲಾದ ಗ್ರಾಮಗಳಿಗೆ ತೆರೆಳಿದ ಐಎಂಎ ಸಂಘಟನೆಯ ವೈದ್ಯರು ನದಿ ಪಾತ್ರದಲ್ಲಿ ವಾಸಿಗಳಾಗಿರುವ ನೆರೆ ಸಂತ್ರಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಎಲ್ಲರಿಗೂ ಉಚಿತವಾಗಿ ಔಷಧಿಗಳನ್ನು ವಿತರಿಸಿ, ಅಲ್ಲದೇ ಅವರಿಗೆ ಅಗತ್ಯವಾಗಿ ಬೇಕಾಗಿರುವ ಸೀರೆ, ಪಂಚೆ, ಟವೆಲ್, ಲುಂಗಿ ಮೊದಲಾದ ವಸ್ತುಗಳನ್ನು ವಿತರಿಸಿ ಮಾನವೀಯತೆ ಮೆರೆದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 