ಪರಿಹಾರ ನಿಧಿಗೆ ಐಎಂಎದಿಂದ 1 ಲಕ್ಷ ರೂ. ಚೆಕ್ ವಿತರಣೆ
ರಾಣೇಬೆನ್ನೂರು: ಸ್ಥಳೀಯ ಭಾರತೀಯ ವೈದ್ಯಕೀಯ ಸಂಘವು(ಐಎಂಎ) ಮುಖ್ಯಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ಸಂಘದ ಅಧ್ಯಕ್ಷ ಡಾ|| ನಾಗರಾಜ ದೊಡ್ಡಮನಿ ಅವರ ನೇತೃತ್ವದಲ್ಲಿ ತೆರೆಳಿ ತಹಶೀಲ್ದಾರ ಸಿ.ಎಸ್.ಕುಲಕಣರ್ಿ ಅವರಿಗೆ 1 ಲಕ್ಷ ರೂ.ಗಳ ಚೆಕ್ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಡಾ|| ಬಸವರಾಜ ಕೇಲಗಾರ, ಡಾ|| ಬಿ.ಎಸ್.ಅಂಗಡಿ, ಡಾ|| ನಂಜಪ್ಪ ಶೆಟ್ಟಿಕೇರಿ. ಡಾ|| ಗಿರೀಶ ಪಾಟೀಲ, ಡಾ| ರವಿ ಕುಲಕಣರ್ಿ, ಡಾ|| ನಿರಂಜನ ಮಿಜರ್ಿ, ಸೇರಿದಂತೆ ಮತ್ತಿತರರೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ನೆರೆ ಸಂತ್ರಸ್ಥರಿಗೆ ತಪಾಸಣೆ: ತಾಲೂಕಿನ ಮುದೇನೂರು ನಾಗೇನಹಳ್ಳಿ, ಹೊಸರಿತ್ತಿ, ಕಿತ್ತೂರು, ಕೊರಡೂರು ಮೊದಲಾದ ಗ್ರಾಮಗಳಿಗೆ ತೆರೆಳಿದ ಐಎಂಎ ಸಂಘಟನೆಯ ವೈದ್ಯರು ನದಿ ಪಾತ್ರದಲ್ಲಿ ವಾಸಿಗಳಾಗಿರುವ ನೆರೆ ಸಂತ್ರಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಎಲ್ಲರಿಗೂ ಉಚಿತವಾಗಿ ಔಷಧಿಗಳನ್ನು ವಿತರಿಸಿ, ಅಲ್ಲದೇ ಅವರಿಗೆ ಅಗತ್ಯವಾಗಿ ಬೇಕಾಗಿರುವ ಸೀರೆ, ಪಂಚೆ, ಟವೆಲ್, ಲುಂಗಿ ಮೊದಲಾದ ವಸ್ತುಗಳನ್ನು ವಿತರಿಸಿ ಮಾನವೀಯತೆ ಮೆರೆದರು
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 