ಸಿಎಂ ಪರಿಹಾರ ನಿಧಿಗೆ 1 ಲಕ್ಷ ರೂ. ವಿತರಣೆ
ಲೋಕದರ್ಶನವರದಿ
ಶಿಗ್ಗಾವಿ : ಕನರ್ಾಟಕ ನೆರೆ ಸಂತ್ರಸ್ತರಿಗೆ ಶಿಗ್ಗಾವಿ ತಾಲೂಕಿನ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ನೇತೃತ್ವದಲ್ಲಿ ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಲಕ್ಷ ರೂ.ಗಳ ಚೆಕ್ನ್ನು ತಹಶೀಲ್ದಾರ ಚಂದ್ರಶೇಖರ ಗಾಳಿ ಅವರ ಮೂಲಕ ವಿತರಿಸಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಕಾಯರ್ಾಧ್ಯಕ್ಷರಾದ ಅಜರ್ುನ ಹಂಚಿನಮನಿ, ಸದಸ್ಯರಾದ ಜಿ.ಸಿ. ಸದಾಶಿವಪೇಠ, ಕಿರಣ ಅವರಾದಿ, ಮಂಜು ದುಬೆ, ಅನ್ವರ ವದರ್ಿ, ಚಂದ್ರಣ್ಣ ಹೆಬ್ಬಳ್ಳಿ, ವಿರೂಪಾಕ್ಷ ಸಾತಣ್ಣವರ, ಸುಭಾಸ ಚವ್ಹಾಣ, ಈಶ್ವರಗೌಡ ಪಾಟೀಲ, ಆರ್.ಎಸ್.ಪಾಟೀಲ, ಅನೀಲ ಸಾತಣ್ಣವರ, ಶೆಟ್ಟೆಪ್ಪ ವಡ್ಡರ್, ಸೋಮು ಆಜೂರ, ಬಸವರಾಜ ವಡ್ಡರ, ಮಾಲತೇಶ ರಾಣೋಜಿ, ಮಂಜುನಾಥ ದೊಡ್ಡಮನಿ,ಸೇರಿದಂತೆ ತಾಲೂಕಿನ ಎಲ್ಲ ಗುತ್ತಿಗೆದಾರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 