ಕೆಕೆ ಕೊಪ್ಪ ಗ್ರಾಮದಲ್ಲಿ ಸಿದ್ದೇಶ್ವರ ದೇವಸ್ಥಾನ ಸಮಿತಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರ
10 lakhs cheque handed over to Siddeshwara Temple Committee in KK Koppa village
ಬೆಳಗಾವಿ 19 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸಿದ್ದೇಶ್ವರ ದೇವಸ್ಥಾನದ ಕಟ್ಟಡ ಕಾಮಗಾರಿಯ 4ನೇ ಹಂತದ 10 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು. ಸುಮಾರು 1 ಕೋಟಿ ರೂ,ಗಳ ವೆಚ್ಚದಲ್ಲಿ ದೇವಸ್ಥಾನ ಕಟ್ಟಡ ನಿರ್ಮಾಣಗೊಳ್ಳಲಿದೆ. ಸುಂದರ ದೇವಸ್ಥಾನ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಸಂತೋಷ ಕಂಬಿ, ಸಿದ್ರಾಯಿ ವಾಲಿ, ಅಯ್ಯಪ್ಪ ಮಾವಿನಕಟ್ಟಿ, ರಾಮಗೌಡ ಪಾಟೀಲ, ಅಪ್ಪು ನಂದಿ, ಅಪ್ಪಾಜಿ ಹನಿಮಟ್ಟಿ, ನಿಂಗಪ್ಪ ನಂದಿ, ಸುರೇಶ್ ಕಂಬಿ, ಗದಗಯ್ಯ ಹಿರೇಮಠ, ಚಂಬಯ್ಯ ಹಿರೇಮಠ, ಆನಂದ ದೊಡ್ಡತಮ್ಮನ್ನವರ್, ಸುರೇಶ ಹಂಪಣ್ಣವರ, ಸಿದ್ದು ಕಂಬಿ, ಬಸವರಾಜು ವಿಭೂತ್ತಿಮಠ, ಬಸವರಾಜ ಡೊಗರಗಾವಿ, ಬಸವರಾಜ ತೊಲಗಿ, ಸುರೇಶ ಕುಡಿನಟ್ಟಿ, ಹಾಗೂ ಕೆ ಕೆ ಕೋಪ ಗ್ರಾಮದ ಸಮಸ್ತ ಗುರು ಹಿರಿಯರು ಹಾಗೂ ಸಿದ್ದೇಶ್ವರ ದೇವಸ್ಥಾನದ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 