ಮಲೇಷ್ಯಾ ಭಕ್ತನಿಂದ ಟಿಟಿಡಿಗೆ 10 ಲಕ್ಷ ರೂ. ದೇಣಿಗೆ
ತಿರುಮಲ, ಅ 11: ಮಲೇಷ್ಯಾ ಮೂಲದ ರವೀದ್ರ ಸುಬ್ರಮಣಿಯನ್ ಟಿಟಿಡಿ ವತಿಯಿಂದ ನಡೆಸುತ್ತಿರುವ ಶ್ರೀ ವೆಂಕಟೇಶ್ವರ ಸರ್ವ ಶ್ರೇಯಸ್ ಟ್ರಸ್ಟ್ ಗೆ 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ದೇವಾಲಯ ಸಂಕೀರ್ಣದೊಳಗಿನ ರಂಗನಾಯಕುಲ ಮಂಟಪದಲ್ಲಿ ಟಿಟಿಡಿ ಟ್ರಸ್ಟ್ ಬೋರ್ಡ್ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿ, ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ ವಿ ಧರ್ಮ ರೆಡ್ಡಿ ಅವರಿಗೆ ದೇಣಿಗೆ ನೀಡಿದ ಮೊತ್ತಕ್ಕೆ ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಹಸ್ತಾಂತರಿಸಿದರು.
ಪ್ರತ್ಯೇಕ ದೇಣಿಗೆಯಲ್ಲಿ, ಬೆಂಗಳೂರಿನ ಟಿಟಿಡಿ ಟ್ರಸ್ಟ್ ಬೋರ್ಡ್ ವಿಶೇಷ ಆಹ್ವಾನಿತ, ಕುಪೇಂದರ್ ರೆಡ್ಡಿ ಅವರು ಟಿಟಿಡಿಗಾಗಿ ನಾಲ್ಕು ಚಕ್ರದ 2 ವಾಹನಗಳನ್ನು ದಾನ ಮಾಡಿದ್ದಾರೆ.
ಪ್ರತಿ ಮಹೀಂದ್ರಾ ಐತುರಾಸ್ ವಾಹನ ವೆಚ್ಚ 35 ಲಕ್ಷ ರೂ.ಗಳಾಗಿದ್ದು, ವಾಹನಗಳ ಕೀಲಿಗಳನ್ನು ಧರ್ಮ ರೆಡ್ಡಿ ಅವರಿಗೆ ಶ್ರೀವಾರಿ ದೇವಸ್ಥಾನದ ಮುಂದೆ ಹಸ್ತಾಂತರಿಸಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 