ಮಲೇಷ್ಯಾ ಭಕ್ತನಿಂದ ಟಿಟಿಡಿಗೆ 10 ಲಕ್ಷ ರೂ. ದೇಣಿಗೆ
ತಿರುಮಲ, ಅ 11: ಮಲೇಷ್ಯಾ ಮೂಲದ ರವೀದ್ರ ಸುಬ್ರಮಣಿಯನ್ ಟಿಟಿಡಿ ವತಿಯಿಂದ ನಡೆಸುತ್ತಿರುವ ಶ್ರೀ ವೆಂಕಟೇಶ್ವರ ಸರ್ವ ಶ್ರೇಯಸ್ ಟ್ರಸ್ಟ್ ಗೆ 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ದೇವಾಲಯ ಸಂಕೀರ್ಣದೊಳಗಿನ ರಂಗನಾಯಕುಲ ಮಂಟಪದಲ್ಲಿ ಟಿಟಿಡಿ ಟ್ರಸ್ಟ್ ಬೋರ್ಡ್ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿ, ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ ವಿ ಧರ್ಮ ರೆಡ್ಡಿ ಅವರಿಗೆ ದೇಣಿಗೆ ನೀಡಿದ ಮೊತ್ತಕ್ಕೆ ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಹಸ್ತಾಂತರಿಸಿದರು.
ಪ್ರತ್ಯೇಕ ದೇಣಿಗೆಯಲ್ಲಿ, ಬೆಂಗಳೂರಿನ ಟಿಟಿಡಿ ಟ್ರಸ್ಟ್ ಬೋರ್ಡ್ ವಿಶೇಷ ಆಹ್ವಾನಿತ, ಕುಪೇಂದರ್ ರೆಡ್ಡಿ ಅವರು ಟಿಟಿಡಿಗಾಗಿ ನಾಲ್ಕು ಚಕ್ರದ 2 ವಾಹನಗಳನ್ನು ದಾನ ಮಾಡಿದ್ದಾರೆ.
ಪ್ರತಿ ಮಹೀಂದ್ರಾ ಐತುರಾಸ್ ವಾಹನ ವೆಚ್ಚ 35 ಲಕ್ಷ ರೂ.ಗಳಾಗಿದ್ದು, ವಾಹನಗಳ ಕೀಲಿಗಳನ್ನು ಧರ್ಮ ರೆಡ್ಡಿ ಅವರಿಗೆ ಶ್ರೀವಾರಿ ದೇವಸ್ಥಾನದ ಮುಂದೆ ಹಸ್ತಾಂತರಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 