ರಾಜ್ಯದಲ್ಲಿ ಮತ್ತೆ 10 ಹೊಸ ಕೊರೊನಾ ಸೋಂಕು ಪ್ರಕರಣ
ಬೆಂಗಳೂರು, ಮೇ 11, ರಾಜ್ಯದಲ್ಲಿ ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಮಧ್ಯಾಹ್ನದ ವೇಳೆಗೆ 10 ಜನರಿಗೆ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 858 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ 31 ಜನರು ಸೋಂಕಿನೀಂದ ಮೃತಪಟ್ಟಿದ್ದು 422 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ವಾಪಸ್ಸಾಗಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿವೆ.ದಾವಣಗೆರೆಯಲ್ಲಿ ಮೂರು, ಬಾಗಲಕೋಟೆ ಮತ್ತು ಬೀದರ್ ನಲ್ಲಿ ತಲಾ ಎರಡು ಹಾಗೂ ಕಲಬುರಗಿ, ಹಾವೇರಿ, ವಿಜಯಪುರಗಳಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. ಕೋವಿಡ್ – 19 ಕುರಿತ ಹೆಚ್ಚಿನ ಮಾಹಿತಿಗೆ ಆಪ್ತಮಿತ್ರ ಸಹಾಯವಾಣಿ ಸಂಖ್ಯೆ 14410 ಮತ್ತು 9745697456 ಸಂಪರ್ಕಿಸಬಹುದು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 