ರಾಜ್ಯದಲ್ಲಿ ಮತ್ತೆ 10 ಹೊಸ ಕೊರೊನಾ ಸೋಂಕು ಪ್ರಕರಣ
ಬೆಂಗಳೂರು, ಮೇ 11, ರಾಜ್ಯದಲ್ಲಿ ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಮಧ್ಯಾಹ್ನದ ವೇಳೆಗೆ 10 ಜನರಿಗೆ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 858 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ 31 ಜನರು ಸೋಂಕಿನೀಂದ ಮೃತಪಟ್ಟಿದ್ದು 422 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ವಾಪಸ್ಸಾಗಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿವೆ.ದಾವಣಗೆರೆಯಲ್ಲಿ ಮೂರು, ಬಾಗಲಕೋಟೆ ಮತ್ತು ಬೀದರ್ ನಲ್ಲಿ ತಲಾ ಎರಡು ಹಾಗೂ ಕಲಬುರಗಿ, ಹಾವೇರಿ, ವಿಜಯಪುರಗಳಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. ಕೋವಿಡ್ – 19 ಕುರಿತ ಹೆಚ್ಚಿನ ಮಾಹಿತಿಗೆ ಆಪ್ತಮಿತ್ರ ಸಹಾಯವಾಣಿ ಸಂಖ್ಯೆ 14410 ಮತ್ತು 9745697456 ಸಂಪರ್ಕಿಸಬಹುದು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 