ಗವಿಮಠದ ಮಹಾದಾಸೋಹಕ್ಕೆ10ಕ್ವೀಂಟಲ್ ಹುಣಸೆ ಚಟ್ನಿ
10 quintals of tamarind chutney for Mahadasoha of Gavi Math
ಕೊಪ್ಪಳ 23: ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಪ್ರತಿ ಅನೇಕ ಭಕ್ತಗಣ ವಿವಿಧ ರೀತಿಯ ದಾನ್ಯ, ತರಕಾರಿ ಮುಂತಾದ ದಾಸೋಹ ಸೇವೆಯನ್ನು ಮಹಾದಾಸೋಹಕ್ಕೆ ಸಲ್ಲಿಸುವುದು ಭಕ್ತರ ಸಂಪ್ರದಾಯ. ಕುಷ್ಟಗಿ ತಾಲೂಕಿನ ಹನುಮನಾಳ್ ಗ್ರಾಮದ ಸದ್ಭಕ್ತರಿಂದ ಈ ವರ್ಷದ ಜಾತ್ರಾ ಮಹಾದಾಸೋಹಕ್ಕೆ 10ಕ್ವೀಂಟಾಲ್ ಹುಣಸೆ ಚಟ್ನಿಯನ್ನು ಸಲ್ಲಿಸುತ್ತಿದ್ದಾರೆ. ದಾನಿಗಳ ಸೇವೆಯನ್ನು ಶ್ರೀಗವಿಮಠವು ಸ್ಮರಿಸುತ್ತದೆ ಎಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 