ಕರಿಯಮ್ಮದೇವಿಗೆ 10 ತೊಲೆ ಬಂಗಾರದ ಕೀರೀಟ
10 tola gold keerita for Kariammadevi
ಕರಿಯಮ್ಮದೇವಿಗೆ 10 ತೊಲೆ ಬಂಗಾರದ ಕೀರೀಟ
ಧಾರವಾಡ 18: ಕುಮಾರೇಶ್ವರ ನಗರದ ಶ್ರೀ ಕರಿಯಮ್ಮದೇವಿ ದೇವಸ್ಥಾನ ನಿರ್ವಹಣಾ ಸಂಘವು ಸದಸ್ಯರ ಹಾಗೂ ಭಕ್ತಾಧಿಗಳ ಮಹಾದಾಸೆಯಂತೆ ಶ್ರೀ ಕರಿಯಮ್ಮದೇವಿಗೆ 10 ತೊಲೆ ಬಂಗಾರದ ಕೀರೀಟವನ್ನು ಧಾರಣೆ ಮಾಡಿ, ಮಹಾಮಂಗಲಾರತಿಯೊಂದಿಗೆ ಪೂಜೆಯನ್ನು ದಿನಾಂಕ: 18.02.2025ರಂದು ನೆರವೇರಿಸಿದರು.
ಸಂಘದ ಅಧ್ಯಕ್ಷರಾದ ಪ್ರೊ.ಜಿ.ಎನ್.ವಿ. ಪಾಟೀಲ, ಕಾರ್ಯದರ್ಶಿ ಜಿ.ಎಮ್.ಹುಲ್ಲೂರ, ಸದಸ್ಯರಾದ ಬಸವರಾಜ ಕೊಂಗವಾಡ, ಬಸವರಾಜ ನಿಗದಿ, ನಂದಾ ಗುಳೇದಗುಡ್ಡ, ಉದಯ ನಾಯಕ, ಎಸ್.ಆರ್.ಗಸ್ತಿ, ಸಚಿನ ಉಂಡಾಳೆ, ಸಿದ್ದು ಹೊಳೆಯಣ್ಣವರ, ಬಿ.ಎ.ಹಿರೇಮಠ, ಪ್ರಕಾಶ ಬಾಳಿಕಾಯಿ, ರಾಜೇಶ್ವರಿ ಕಬ್ಬೂರ, ಭಾರ್ಗವಿ ಕುಲಕರ್ಣಿ, ಎನ್.ಜಿ.ವಾರಿ, ಲೇಸಯ್ಯನಮಠ, ನೀತೀನ ಗಾಸ್ತೆ, ಎಮ್.ಎ.ಹಿರೇಮಠ, ಎಸ್.ವಿ.ಹೊಸಮನಿ, ಬಿ.ಎನ್.ಪಾಟೀಲ, ಗುರು ಅಕ್ಕಿ ಮುಂತಾವದವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 