1008 ದಿಗಂಬರ ಜೈನ ಮಂದಿರದಲ್ಲಿ ಕಬ್ಬಿನ ಹಾಲಿನ ಅಭಿಷೇಕ
1008 Sugarcane milk abhishekam at Digambar Jain temple
ಯಮಕನಮರಡಿ, 01 : ಸ್ಥಳಿಯ ಜೈನ ಮಂದಿರದಲ್ಲಿ 1008 ಪಾರ್ಶ್ವನಾಥ ದಿಗಂಬರ ಶಿಲಾ ಮೂರ್ತಿಗೆ ಪ್ರತಿ ವರ್ಷದ ಪದ್ದತ್ತಿಯಂತೆ ಜೈನ ಕುಲಬಾಂದವರ ಸಂಪ್ರದಾಯದ ಅನುಗುಣವಾಗಿ ಅಕ್ಷಯಾ ತೃತಿಯಾ ದಿನದಂದು ಕಬ್ಬಿನ ಹಾಲಿನ ಅಭಿಷೇಕ ಮಾಡಲಾಯಿತು.
ಈ ಸಂದರ್ಬದಲ್ಲಿ ಶ್ರಾವಕ ಶ್ರಾವಕಿಯರು ಹಾಗೂ ಆಡಳಿತ ಮಂಡಳಿಯ ಸರ್ವ ಸದಯಸರು ಉಪಸ್ಥಿತರಿದ್ದು ಭಗವಾನ ಪಾರ್ಶ್ವನಾಥ ಕೃಪೆಗೆ ಪಾತ್ರರಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 