ಸ್ವತಂತ್ರ ಸಂಗ್ರಾಮದ ಹೋರಾಟಗಾರ ಚಿತ್ತರಂಜನ್ದಾಸ್ರ 100ನೇ ಸ್ಮರಣ ದಿನಾಚರಣೆ
100th anniversary of freedom fighter Chittaranjan Das's death anniversary
ಲೋಕದರ್ಶನ ವರದಿ
ಧಾರವಾಡ 16: ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರರಾದ ಚಿತ್ತರಂಜನ್ದಾಸ್ ಅವರ 100ನೇ ಸ್ಮರಣ ದಿನ ಕಾರ್ಯಕ್ರಮವನ್ನು ಆಲ್ ಇಂಡಿಯಾ ಡೆಮೊಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಓ) ಸಂಘಟನೆಯಿಂದ ಇಂದು ನಗರದ ಹುರಕಡ್ಲಿಅಜ್ಜ ಕಾನೂನು ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಿತ್ತರಂಜನ್ದಾಸ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 