ದತ್ತಾತ್ರೇಯ ದೇವಸ್ಥಾನದಲ್ಲಿ 107 ನೇ ದತ್ತ ಜಯಂತಿ ಆಚರಣೆ
107th Datta Jayanti Celebrations at Dattatreya Temple
ಹಾನಗಲ್ 13 : ಇಲ್ಲಿನ ದತ್ತಾತ್ರೇಯ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ 107 ನೇ ದತ್ತ ಜಯಂತಿಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿಗಳ ಅವತಾರವಾಗಿ ಮಹಾಯೋಗಿ ದತ್ತನನ್ನು ಪೂಜಿಸಲಾಗುತ್ತಿದೆ. ದತ್ತ ಅಖಂಡ ಗುರುಪಂಪರೆಯ ಮೂಲಸ್ತಂಭ, ಮಾನವಕುಲಕ್ಕೆ ದಾರೀದೀಪವಾಗಲು ತೆಗೆದಕೊಂಡ ಅವತಾರ. ಮಾರ್ಗದರ್ಶನ, ಆತ್ಮಶುದ್ಧಿ, ಸೇವೆಯ ಸಂಕೇತವಾಗಿ ದತ್ತ ಜಯಂತಿ ಆಚರಿಸಲಾಗುತ್ತಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಮುಖ್ಯ ಅರ್ಚಕ ಮುಕುಂದಭಟ್ ಕಾಗಿನೆಲ್ಲಿ, ಮುಖಂಡರಾದ ರವಿ ದೇಶಪಾಂಡೆ, ಘನಶ್ಯಾಮ ದೇಶಪಾಂಡೆ, ವಿದ್ಯಾಶಂಕರ ದೇಶಪಾಂಡೆ, ವಿನಯ ಬಂಕನಾಳ, ವಲ್ಲಭ ಜೋಶಿ, ಕೃಷ್ಣ ಪೂಜಾರ ಸೇರಿದಂತೆ ವಿಪ್ರ ಸಮಾಜದ ಪದಾಧಿಕಾರಿಗಳು, ಜಯಂತಿ ಸಮಿತಿಯ ಪ್ರಮುಖರು, ಸದ್ಭಕ್ತ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 