108 ನೇ ವಾರ್ಷಿಕ ಸಾಮಾನ್ಯ ಸಭೆ
108th Annual General Meeting
108 ನೇ ವಾರ್ಷಿಕ ಸಾಮಾನ್ಯ ಸಭೆ
ವಿಜಯನಗರ 10 : ಜಿಲ್ಲೆಯ ಸಂಡೂರು ತಾಲೂಕಾ ನಂದಿಹಳ್ಳಿಯಲ್ಲಿರುವ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಇದೇ ತಿಂಗಳ 27ನೇ ದಿನಾಂಕದಂದು ಬೆಳಿಗ್ಗೆ 11.00 ಗಂಟೆಗೆ ಆಯೋಜಿಸಿರುವ ಈ ಸಭೆಯ ಅಧ್ಯಕ್ಷತೆಯನ್ನು ನಾಡೋಜ ಮಹೇಶ್ ಜೋಶಿ ವಹಿಸಿಕೊಳ್ಳಲಿದ್ದಾರೆಂದು ಕೊಪ್ಪಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾದ ರಾಮಚಂದ್ರಗೌಡ ಬಿ ಗೊಂಡಬಾಳ ತಿಳಿಸಿದ್ದಾರೆ. ಅವರು ಕೊಪ್ಪಳ ಸಾಹಿತ್ಯ ಭವನದ ಮುಂದೆ ಈ ಸಭೆಯ ಸೂಚನಾ ಪತ್ರಗಳನ್ನು ಅಂಟಿಸುವ ಮೂಲಕ ಪ್ರಚಾರ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಸಾಪ ಘಟಕದ ಕಾರ್ಯದರ್ಶಿ ಶೇಖರಗೌಡ ಪಾಟೀಲ್, ಸಂಘಟನಾ ಕಾರ್ಯದರ್ಶಿ ರಮೇಶ್ ತುಪ್ಪದ, ಕೊಪ್ಪಳ ತಾಲೂಕಾ ಕಸಾಪ ಘಟಕದ ಕಾರ್ಯದರ್ಶಿ ಬಸವರಾಜ ಶಿರಗುಂಪಿ ಶೆಟ್ಟರ್ , ಶಶಿಧರ ಗಾಣಗಿ, ಚಂದ್ರಶೇಖರ ಬಿ. ಕೊಟ್ರೇಶ ಬೆನ್ನಳ್ಳಿ ಇತರರು ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 