108 ನೇ ವಾರ್ಷಿಕ ಸಾಮಾನ್ಯ ಸಭೆ
108th Annual General Meeting
108 ನೇ ವಾರ್ಷಿಕ ಸಾಮಾನ್ಯ ಸಭೆ
ವಿಜಯನಗರ 10 : ಜಿಲ್ಲೆಯ ಸಂಡೂರು ತಾಲೂಕಾ ನಂದಿಹಳ್ಳಿಯಲ್ಲಿರುವ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಇದೇ ತಿಂಗಳ 27ನೇ ದಿನಾಂಕದಂದು ಬೆಳಿಗ್ಗೆ 11.00 ಗಂಟೆಗೆ ಆಯೋಜಿಸಿರುವ ಈ ಸಭೆಯ ಅಧ್ಯಕ್ಷತೆಯನ್ನು ನಾಡೋಜ ಮಹೇಶ್ ಜೋಶಿ ವಹಿಸಿಕೊಳ್ಳಲಿದ್ದಾರೆಂದು ಕೊಪ್ಪಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾದ ರಾಮಚಂದ್ರಗೌಡ ಬಿ ಗೊಂಡಬಾಳ ತಿಳಿಸಿದ್ದಾರೆ. ಅವರು ಕೊಪ್ಪಳ ಸಾಹಿತ್ಯ ಭವನದ ಮುಂದೆ ಈ ಸಭೆಯ ಸೂಚನಾ ಪತ್ರಗಳನ್ನು ಅಂಟಿಸುವ ಮೂಲಕ ಪ್ರಚಾರ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಸಾಪ ಘಟಕದ ಕಾರ್ಯದರ್ಶಿ ಶೇಖರಗೌಡ ಪಾಟೀಲ್, ಸಂಘಟನಾ ಕಾರ್ಯದರ್ಶಿ ರಮೇಶ್ ತುಪ್ಪದ, ಕೊಪ್ಪಳ ತಾಲೂಕಾ ಕಸಾಪ ಘಟಕದ ಕಾರ್ಯದರ್ಶಿ ಬಸವರಾಜ ಶಿರಗುಂಪಿ ಶೆಟ್ಟರ್ , ಶಶಿಧರ ಗಾಣಗಿ, ಚಂದ್ರಶೇಖರ ಬಿ. ಕೊಟ್ರೇಶ ಬೆನ್ನಳ್ಳಿ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 