10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
10th National Ayurveda Day
ಬೆಳಗಾವಿ 23: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಮತ್ತು ಆಯ್ಸಿಎಮ್ಆರ್ ಎನ್ಆಯ್ಟಿಎಮ್ ಹಾಗೂ ವಿವಿಧ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಮಂಗಳವಾರ (ಸೆ.23) ನಗರದ ಶಿವಬಸವ ನಗರದಲ್ಲಿರುವ ಕೆಪಿಟಿಸಿಎಲ್ ಹಾಲ್ನಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಜರುಗಿತು.
ಹಿರಿಯ ವೈಜ್ಞಾನಾಧಿಕಾರಿ ಡಾ. ಜ್ಯೋತಿ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ್ ಸುಣದೊಳ್ಳಿ, , ಹರ್ಷ ಹೆಗಡೆ, ಡಾ. ಕುಬೇರ ನಾಯಕ್, ಡಾ. ಗೀರೀಶ್ ಹೊಳೆಯನ್ನವರ, ಡಾ. ಗೀರೀಶ್ ಪಶುಪತಿಮಠ, ಶ್ರೀಮಂತ್ ಸಿಂಗೆ, ಪೌರಕಾರ್ಮಿಕರು ಸೇರಿದಂತೆ ವಿವಿಧ ಆಯುರ್ವೇದ ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 