10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
10th National Ayurveda Day
ಬೆಳಗಾವಿ 23: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಮತ್ತು ಆಯ್ಸಿಎಮ್ಆರ್ ಎನ್ಆಯ್ಟಿಎಮ್ ಹಾಗೂ ವಿವಿಧ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಮಂಗಳವಾರ (ಸೆ.23) ನಗರದ ಶಿವಬಸವ ನಗರದಲ್ಲಿರುವ ಕೆಪಿಟಿಸಿಎಲ್ ಹಾಲ್ನಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಜರುಗಿತು.
ಹಿರಿಯ ವೈಜ್ಞಾನಾಧಿಕಾರಿ ಡಾ. ಜ್ಯೋತಿ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ್ ಸುಣದೊಳ್ಳಿ, , ಹರ್ಷ ಹೆಗಡೆ, ಡಾ. ಕುಬೇರ ನಾಯಕ್, ಡಾ. ಗೀರೀಶ್ ಹೊಳೆಯನ್ನವರ, ಡಾ. ಗೀರೀಶ್ ಪಶುಪತಿಮಠ, ಶ್ರೀಮಂತ್ ಸಿಂಗೆ, ಪೌರಕಾರ್ಮಿಕರು ಸೇರಿದಂತೆ ವಿವಿಧ ಆಯುರ್ವೇದ ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 