10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ
10th National Ayurveda Day Celebration
ವಿಜಯಪುರ 19: 10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಶಲ್ಯತಂತ್ರ ವಿಭಾಗ ಮತ್ತು ಬಿ.ಎಲ್.ಡಿ.ಇ(ಡೀಮ್ಡ್) ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಸಹಯೋಗದಲ್ಲಿ ಬುಧವಾರ ವಿಶ್ವ ರೋಗಿಗಳ ಸುರಕ್ಷತಾ ದಿನದ ಅಂಗವಾಗಿ ಜಾಗೃತಿ ಮಾತುಕತೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಸಾಮಾನ್ಯ ಶಸ್ತ್ರಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಆನಂದ ಸುಂತಾನ, ರೋಗಿಗಳ ಸುರಕ್ಷತೆಗೆ ಅಗತ್ಯವಾಗಿರುವ ಕ್ರಮಗಳು, ವಹಿಸಬೇಕಿರುವ ಮುಂಜಾಗೃತೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಡಾ. ಎಂ. ಬಿ. ಪಾಟೀಲ, ಆಯುರ್ವೇದ ಕಾಲೇಜಿನ ಡಾ. ಪ್ರಸಾದಶಕ್ತಿ ಜಿ. ಗಣ್ಣೂರ ಮುಂತಾದವರು ಉಪಸ್ಥಿತರಿದ್ದರು. ಆಯುರ್ವೇದ ವೈದ್ಯ ವಿದ್ಯಾರ್ಥನಿ ಡಾ. ಸ್ನೇಹಾ ಬಂಗಡಿ ದೇಸಾಯಿ ನಿರೂಪಿಸಿದರು. ವೈದ್ಯಕೀಯ ವಿದ್ಯಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 