ರಾಜ್ಯದಲ್ಲಿ 11 ಹೊಸ ಕೋವಿಡ್ ಪ್ರಕರಣ, 3 ಸಾವು, ಸೋಂಕಿತರ ಸಂಖ್ಯೆ 258ಕ್ಕೆರಿಕೆ
ಬೆಂಗಳೂರು, ಏ 14,ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 258ಕ್ಕೇರಿಕೆಯಾಗಿದ್ದು, 9 ಮಂದಿ ಮೃತಪಟ್ಟಂತಾಗಿದೆ. ಕಲಬುರಗಿಯ 55 ವರ್ಷದ ವೃದ್ಧ, ಬೆಂಗಳೂರು ನಗರದ 65 ವರ್ಷದ ವೃದ್ಧ, ವಿಜಯಪುರದ 69 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. ಬಾಗಲಕೋಟೆಯ 43 ವರ್ಷದ ಪುರುಷ ಮತ್ತು 32 ವರ್ಷದ ಮಹಿಳೆ, ಚಿಕ್ಕಬಳ್ಳಾಪುರದ 65 ವರ್ಷದ ವೃದ್ಧ, ಬಾಗಲಕೋಟೆಯ 39 ವರ್ಷದ ಮಹಿಳೆ, ಬೆಂಗಳೂರು ನಗರದ 65 ವರ್ಷದ ವೃದ್ಧ, ಹಿಂದುಪುರದಿಂದ ದ್ವಿಚಕ್ರವಾಹನದಲ್ಲಿ ಪ್ರಯಾಣ ಮಾಡಿದ ಬೆಂಗಳೂರಿನ 26 ವರ್ಷದ ವ್ಯಕ್ತಿ, ಕಲಬುರಗಿಯ 10 ವರ್ಷದ ಬಾಲಕಿ, 51ವರ್ಷದ ವೃದ್ಧ, 35 ವರ್ಷದ ಮಹಿಳೆ, ವಿಜಯಪುರದ 69 ವರ್ಷದ ವೃದ್ಧ, ಬೆಳಗಾವಿಯ 33 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಬೆಂಗಳೂರು ನಗರದಲ್ಲಿ 80, ಮೈಸೂರಿನಲ್ಲಿ 48, ಬೆಳಗಾವಿಯಲ್ಲಿ 18, ಕಲಬುರಗಿಯಲ್ಲಿ 16 ಪ್ರಕರಣಗಳು ಪತ್ತೆಯಾಗಿವೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 