ರಾಜ್ಯದಲ್ಲಿ 11 ಹೊಸ ಕೋವಿಡ್ ಪ್ರಕರಣ, 3 ಸಾವು, ಸೋಂಕಿತರ ಸಂಖ್ಯೆ 258ಕ್ಕೆರಿಕೆ
ಬೆಂಗಳೂರು, ಏ 14,ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 258ಕ್ಕೇರಿಕೆಯಾಗಿದ್ದು, 9 ಮಂದಿ ಮೃತಪಟ್ಟಂತಾಗಿದೆ. ಕಲಬುರಗಿಯ 55 ವರ್ಷದ ವೃದ್ಧ, ಬೆಂಗಳೂರು ನಗರದ 65 ವರ್ಷದ ವೃದ್ಧ, ವಿಜಯಪುರದ 69 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. ಬಾಗಲಕೋಟೆಯ 43 ವರ್ಷದ ಪುರುಷ ಮತ್ತು 32 ವರ್ಷದ ಮಹಿಳೆ, ಚಿಕ್ಕಬಳ್ಳಾಪುರದ 65 ವರ್ಷದ ವೃದ್ಧ, ಬಾಗಲಕೋಟೆಯ 39 ವರ್ಷದ ಮಹಿಳೆ, ಬೆಂಗಳೂರು ನಗರದ 65 ವರ್ಷದ ವೃದ್ಧ, ಹಿಂದುಪುರದಿಂದ ದ್ವಿಚಕ್ರವಾಹನದಲ್ಲಿ ಪ್ರಯಾಣ ಮಾಡಿದ ಬೆಂಗಳೂರಿನ 26 ವರ್ಷದ ವ್ಯಕ್ತಿ, ಕಲಬುರಗಿಯ 10 ವರ್ಷದ ಬಾಲಕಿ, 51ವರ್ಷದ ವೃದ್ಧ, 35 ವರ್ಷದ ಮಹಿಳೆ, ವಿಜಯಪುರದ 69 ವರ್ಷದ ವೃದ್ಧ, ಬೆಳಗಾವಿಯ 33 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಬೆಂಗಳೂರು ನಗರದಲ್ಲಿ 80, ಮೈಸೂರಿನಲ್ಲಿ 48, ಬೆಳಗಾವಿಯಲ್ಲಿ 18, ಕಲಬುರಗಿಯಲ್ಲಿ 16 ಪ್ರಕರಣಗಳು ಪತ್ತೆಯಾಗಿವೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 