ರಾಜ್ಯದಲ್ಲಿ ಇಂದು 11 ಹೊಸ ಕರೊನ ಪ್ರಕರಣ ದಾಖಲು
ಬೆಂಗಳೂರು ಏ 12, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 11 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿಯಲ್ಲಿ ಇಂದು ಹೊಸದಾಗಿ ನಾಲ್ಕು ಪ್ರಕರಣ ವರದಿಯಾಗಿದೆ. ವಿಜಯಪುರ ಜಿಲ್ಲೆಗೂ ಕರೋನ ಸೋಂಕು ಕಾಲಿಟ್ಟಿದ್ದು ಮೊದಲ ಪ್ರಕರಣ ವರದಿಯಾಗಿದೆ . ಕಲಬುರಗಿಯಲ್ಲಿ ಎರಡು ಮತ್ತು ಮೈಸೂರಿನಲ್ಲಿ ಒಂದು ಹೊಸ ಪ್ರಕರಣದ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 