11ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ
11th Annual Mahapooja of Lord Ayyappa
ಯರಗಟ್ಟಿ, 27 : ಶ್ರೀ ಅಯ್ಯಪ್ಪ ಭಕ್ತವೃಂದ 11ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ಮಹಾಂತ ದುಂರದುಡೇಶ್ವರ ಶ್ರೀಮಠದಲ್ಲಿ ಅಮ್ಮಿನಬಾವಿ ಕೆ. ನಾರಾಯಣ ಗುರುಸ್ವಾಮಿ ಪೌರೋಹಿತ್ಯದಲ್ಲಿ ಬಹು ವಿಜೃಂಭಣೆಯಿಂದ ಜರಗಿತು.ಸಂಜೆ 06.30ರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಯ್ಯಪ್ಪ ಸ್ವಾಮಿಯ ಭವ್ಯ ಜ್ಯೋತಿ ಮೆರವಣಿಗೆ ಜರುಗಿತು.ನಂತರ ಅಯ್ಯಪ್ಪ ಸ್ವಾಮಿಯ ಅಷ್ಟೋತ್ತರ ವಿಧಿವಿಧಾನಗಳು ನಡೆದವು. ಅಯ್ಯಪ್ಪ ಮಾಲಿದಾರಿಗಳಿಂದ ಭಜನ ಮತ್ತು ನೆರೆದ ಭಕ್ತರಿಂದ ಭಜನೆ, ಶ್ಲೋಕ ಪಠಣ ನಡೆಯಿತು. ನಂತರ ಅಯ್ಯಪ್ಪಸ್ವಾಮಿ ಮಾಹಾಭಿಷೇಕ ಜರುಗಿತು.ವಿಧಿವತ್ತಾಗಿ ಪುಡಿ ಪೂಜೆ ಮಾಡಿ, ಮಹಾ ಮಂಗಳಾರತಿ ಬೆಳಗಿದರು. ಹಾಗೂ ಮಹಾ ಅನ್ನಸಂತರೆ್ಣ ನಡೆಯಿತು.
ಈ ವೇಳೆ ಕಟಕೋಳ ಈರಣ್ಣಾ ಗುರುಸ್ವಾಮಿ, ಸತ್ತಿಗೇರಿ ಈರಣ್ಣಾ ಗುರುಸ್ವಾಮಿ, ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ರೈನಾಪೂರ ಮಲ್ಲಪ್ಪ ಗುರುಸ್ವಾಮಿ, ಸಾಲಹಳ್ಳಿ ಅಶೋಕ ಗುರುಸ್ವಾಮಿ, ಕೊಡ್ಲಿವಾಡ ರಮೇಶ ಗುರುಸ್ವಾಮಿ, ಸ್ಥಳೀಯ ಮಾಲಾಧಾರಿಗಳಾದ ಆನಂದ ಗುರುಸ್ವಾಮಿ, ಈರಣ್ಣಾ ಗುರುಸ್ವಾಮಿ, ವಿಜಯ ಗುರುಸ್ವಾಮಿ, ಗದಿಗೆಪ್ಪ ಗುರುಸ್ವಾಮಿ, ಉದ್ದಪ್ಪ ಸ್ವಾಮಿ, ಮಹೇಶ ಸ್ವಾಮಿ, ಪ್ರವೀಣ ಸ್ವಾಮಿ, ರಾಮು ಸ್ವಾಮಿ, ವಿನಾಯಕ ಸ್ವಾಮಿ, ಶಿವಪುತ್ರ ಸ್ವಾಮಿ, ಪ್ರಕಾಶ ಸ್ವಾಮಿ, ರುದ್ರ್ಪ ಸ್ವಾಮಿ, ಕೃಷ್ಣಾ ಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಇದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 