11ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ
11th Annual Mahapooja of Lord Ayyappa
ಯರಗಟ್ಟಿ, 27 : ಶ್ರೀ ಅಯ್ಯಪ್ಪ ಭಕ್ತವೃಂದ 11ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ಮಹಾಂತ ದುಂರದುಡೇಶ್ವರ ಶ್ರೀಮಠದಲ್ಲಿ ಅಮ್ಮಿನಬಾವಿ ಕೆ. ನಾರಾಯಣ ಗುರುಸ್ವಾಮಿ ಪೌರೋಹಿತ್ಯದಲ್ಲಿ ಬಹು ವಿಜೃಂಭಣೆಯಿಂದ ಜರಗಿತು.ಸಂಜೆ 06.30ರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಯ್ಯಪ್ಪ ಸ್ವಾಮಿಯ ಭವ್ಯ ಜ್ಯೋತಿ ಮೆರವಣಿಗೆ ಜರುಗಿತು.ನಂತರ ಅಯ್ಯಪ್ಪ ಸ್ವಾಮಿಯ ಅಷ್ಟೋತ್ತರ ವಿಧಿವಿಧಾನಗಳು ನಡೆದವು. ಅಯ್ಯಪ್ಪ ಮಾಲಿದಾರಿಗಳಿಂದ ಭಜನ ಮತ್ತು ನೆರೆದ ಭಕ್ತರಿಂದ ಭಜನೆ, ಶ್ಲೋಕ ಪಠಣ ನಡೆಯಿತು. ನಂತರ ಅಯ್ಯಪ್ಪಸ್ವಾಮಿ ಮಾಹಾಭಿಷೇಕ ಜರುಗಿತು.ವಿಧಿವತ್ತಾಗಿ ಪುಡಿ ಪೂಜೆ ಮಾಡಿ, ಮಹಾ ಮಂಗಳಾರತಿ ಬೆಳಗಿದರು. ಹಾಗೂ ಮಹಾ ಅನ್ನಸಂತರೆ್ಣ ನಡೆಯಿತು.
ಈ ವೇಳೆ ಕಟಕೋಳ ಈರಣ್ಣಾ ಗುರುಸ್ವಾಮಿ, ಸತ್ತಿಗೇರಿ ಈರಣ್ಣಾ ಗುರುಸ್ವಾಮಿ, ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ರೈನಾಪೂರ ಮಲ್ಲಪ್ಪ ಗುರುಸ್ವಾಮಿ, ಸಾಲಹಳ್ಳಿ ಅಶೋಕ ಗುರುಸ್ವಾಮಿ, ಕೊಡ್ಲಿವಾಡ ರಮೇಶ ಗುರುಸ್ವಾಮಿ, ಸ್ಥಳೀಯ ಮಾಲಾಧಾರಿಗಳಾದ ಆನಂದ ಗುರುಸ್ವಾಮಿ, ಈರಣ್ಣಾ ಗುರುಸ್ವಾಮಿ, ವಿಜಯ ಗುರುಸ್ವಾಮಿ, ಗದಿಗೆಪ್ಪ ಗುರುಸ್ವಾಮಿ, ಉದ್ದಪ್ಪ ಸ್ವಾಮಿ, ಮಹೇಶ ಸ್ವಾಮಿ, ಪ್ರವೀಣ ಸ್ವಾಮಿ, ರಾಮು ಸ್ವಾಮಿ, ವಿನಾಯಕ ಸ್ವಾಮಿ, ಶಿವಪುತ್ರ ಸ್ವಾಮಿ, ಪ್ರಕಾಶ ಸ್ವಾಮಿ, ರುದ್ರ್ಪ ಸ್ವಾಮಿ, ಕೃಷ್ಣಾ ಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 