ದಿ. 23ರಂದು ಯಮಕನಮರಡಿಯಲ್ಲಿ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ
12th Kannada Sahitya Sammelna at Yamakanamaradi on 23rd
ಯಮಕನಮರಡಿ 22: ಸ್ಥಳಿಯ ಹುಣಸಿಕೊಳ್ಳಮಠದ ಆವರಣದಲ್ಲಿ ದಿ. 23ರಂದು ಮುಂಜಾನೆ 8 ಗಂಟೆಗೆ ದ್ವಾಜಾರೋಹಣ ನಂತರ ಮುಂಜಾನೆ 8.20ಕ್ಕೆ ನಾಡದೇವಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ (ಮಸ್ತಕದ ಮೇಲೆ ಪುಸ್ತಕ) ಮೇರವಣಿಗೆ. 10 ಘಂಟೆಗೆ ಉದ್ಘಾಟಣೆ ಗ್ರಂಥ ರಚನೆ ಘೋಷ್ಠಿ ವಿಚಾರದಾರೆ ಕವಿ ಘೋಷ್ಠಿ ಸಾಧಕರಿಗೆ ಸನ್ಮಾನ ಜರುಗಲಿದೆ ಎಂದು ಹುಕ್ಕೇರಿ ತಾಲೂಕ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಕಾಶ ಅವಲಕ್ಕಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 