ದಿ. 23ರಂದು ಯಮಕನಮರಡಿಯಲ್ಲಿ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ
12th Kannada Sahitya Sammelna at Yamakanamaradi on 23rd
ಯಮಕನಮರಡಿ 22: ಸ್ಥಳಿಯ ಹುಣಸಿಕೊಳ್ಳಮಠದ ಆವರಣದಲ್ಲಿ ದಿ. 23ರಂದು ಮುಂಜಾನೆ 8 ಗಂಟೆಗೆ ದ್ವಾಜಾರೋಹಣ ನಂತರ ಮುಂಜಾನೆ 8.20ಕ್ಕೆ ನಾಡದೇವಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ (ಮಸ್ತಕದ ಮೇಲೆ ಪುಸ್ತಕ) ಮೇರವಣಿಗೆ. 10 ಘಂಟೆಗೆ ಉದ್ಘಾಟಣೆ ಗ್ರಂಥ ರಚನೆ ಘೋಷ್ಠಿ ವಿಚಾರದಾರೆ ಕವಿ ಘೋಷ್ಠಿ ಸಾಧಕರಿಗೆ ಸನ್ಮಾನ ಜರುಗಲಿದೆ ಎಂದು ಹುಕ್ಕೇರಿ ತಾಲೂಕ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಕಾಶ ಅವಲಕ್ಕಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 