ದಿ. 23ರಂದು ಯಮಕನಮರಡಿಯಲ್ಲಿ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ
12th Kannada Sahitya Sammelna at Yamakanamaradi on 23rd
ಯಮಕನಮರಡಿ 22: ಸ್ಥಳಿಯ ಹುಣಸಿಕೊಳ್ಳಮಠದ ಆವರಣದಲ್ಲಿ ದಿ. 23ರಂದು ಮುಂಜಾನೆ 8 ಗಂಟೆಗೆ ದ್ವಾಜಾರೋಹಣ ನಂತರ ಮುಂಜಾನೆ 8.20ಕ್ಕೆ ನಾಡದೇವಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ (ಮಸ್ತಕದ ಮೇಲೆ ಪುಸ್ತಕ) ಮೇರವಣಿಗೆ. 10 ಘಂಟೆಗೆ ಉದ್ಘಾಟಣೆ ಗ್ರಂಥ ರಚನೆ ಘೋಷ್ಠಿ ವಿಚಾರದಾರೆ ಕವಿ ಘೋಷ್ಠಿ ಸಾಧಕರಿಗೆ ಸನ್ಮಾನ ಜರುಗಲಿದೆ ಎಂದು ಹುಕ್ಕೇರಿ ತಾಲೂಕ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಕಾಶ ಅವಲಕ್ಕಿ ತಿಳಿಸಿದ್ದಾರೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 