13 ಆಕಳು ವಿವಿಧ ಗೋಶಾಲೆಗಳಿಗೆ ಸ್ಥಳಾಂತರ
13 cows shifted to different cowsheds
13 ಆಕಳು ವಿವಿಧ ಗೋಶಾಲೆಗಳಿಗೆ ಸ್ಥಳಾಂತರ
ಹುಬ್ಬಳ್ಳಿ-ಧಾರವಾಡ, 06 : ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ದಿನಾಂಕ: 06-06-2025 ರಂದು ಸಾರ್ವಜನಿಕರ ದೂರಿನ ಮೇರೆಗೆ ಹುಬ್ಬಳ್ಳಿ ನಗರದ ಸ್ಟೇಶನ್ ರಸ್ತೆಯಲ್ಲಿ ಬಿಡಾಡಿ ಜಾನುವಾರುಗಳ ಕಾರ್ಯಾಚರಣೆಯನ್ನು ಮಾನ್ಯ ಅಧ್ಯಕ್ಷರು, ಶ್ರೀ ರಾಜಣ್ಣ ಕೊರವಿ ಸಾರ್ವಜನಿಕ ಆರೋಗ್ಯ, ಶಿಕ್ಷಣ ವ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಹಾಗೂ ಸದರಿ ಸಮಿತಿಯ ಗೌರವಾನ್ವಿತ ಸದಸ್ಯರಾದ ಇಕ್ಬಾಲ ನವಲೂರ, ಆರೋಗ್ಯಾಧಿಕಾರಿಗಳಾದ ಡಾಽಽ ಶ್ರೀಧರ ದಂಡಪ್ಪನವರ, ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾಽಽ ಎ. ಜಿ. ಕುಲಕರ್ಣಿ ಹಾಗೂ ಪಾಲಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸದರಿ ಕಾರ್ಯಾಚರಣೆಯಲ್ಲಿ 13 ಆಕಳುಗಳನ್ನು ಹಿಡಿದು, ವಿವಿಧ ಗೋಶಾಲೆಗಳಿಗೆ ಸ್ಥಳಾಂತಿಸಲಾಗಿದೆ. ಆದ್ದರಿಂದ ಇನ್ನು ಮುಂದೆ ಜಾನುವಾರುಗಳ ಮಾಲಿಕರು ತಮ್ಮ ಜಾನುವಾರುಗಳನ್ನು ಸುಪರ್ಧಿಗೆ ಪಡೆದಕೊಂಡು ವ್ಯವಸ್ಥಿತವಾಗಿ ಸಾಕಿಕೊಳ್ಳಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಇದೇ ರೀತಿಯ ಕಾರ್ಯಾಚರಣೆಯನ್ನು ಪಾಲಿಕೆಯ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಮಾಡಲಾಗುವುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 