ತೋಳ ದಾಳಿಗೆ 13 ಕುರಿಗಳು ಬಲಿ
13 sheep killed in wolf attack
ಕಂಪ್ಲಿ 15 : ತೋಳದ ದಾಳಿಗೆ ಕುರಿಗಳು ಬಲಿಯಾಗಿರುವ ಘಟನೆ ಕಂಪ್ಲಿ ತಾಲೂಕಿನಲ್ಲಿ ಸೋಮವಾರ ನಡೆದಿದೆ.ತಾಲೂಕಿನ ದೇವಲಾಪುರ ಗ್ರಾಪಂ ವ್ಯಾಪ್ತಿಯ ಸೋಮಲಾಪುರ ಗ್ರಾಮದ ಹೊರವಲಯದಲ್ಲಿ ಕುರಿಗಳ ಅಡ್ಡೆಗೆ ತೋಳ ದಾಳಿ ಮಾಡಿದ ಪರಿಣಾಮ ಕುರಿಗಾಯಿ ಎನ್.ಲಿಂಗಪ್ಪ ಎಂಬುವರಿಗೆ ಸೇರಿದ ಲಕ್ಷಾಂತರ ಮೌಲ್ಯದ ಕುರಿಗಳು ಬಲಿಯಾಗಿವೆ.
ಇದರಿಂದ ಮಾಲಿಕ ಲಿಂಗಪ್ಪ ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಮತ್ತು ಅಧಿಕಾರಿಗಳು ನಷ್ಟ ಪರಿಹಾರ ನೀಡಬೇಕೆಂದು ಆಗ್ರಹಿಸುವ ಜತೆಗೆ ಇಲ್ಲಿನ ಪ್ರದೇಶದಲ್ಲಿ ತೋಳಗಳ ಹಾವಳಿಗೆ ಕುರಿಗಳು ಬಲಿಯಾಗುತ್ತಿದ್ದು, ಇದರಿಂದ ಕುರಿಗಾಯಿಗಳು ಸಂಕಷ್ಟ ಎದುರಿಸುವಂತಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 