ಘಟಪ್ರಭಾ ನಗರದ ಜನತಾ ಕಾಲೋನಿಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇಯ ಜಯಂತಿ
135th birth anniversary of Bharat Ratna Dr. B.R. Ambedkar, architect of the Constitution, celebrated
ಘಟಪ್ರಭಾ 15 : ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಹೆಚ್.ಡಿ ಮುಲ್ಲಾ ಅವರು ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ್ದರು. ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಇಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ ಅವರನ್ನು ಗೌರವಿಸುವ ಸುದಿನ ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು ಸದಾ ಅನುಸರಿಸಬೇಕು ಎಂದು ಯುವಕರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಸುರೇಶ ಪಾಟೀಲ,ಜಿ.ಪಂ ಮಾಜಿ ಸದ್ಯಸ ಸುಧೀರ ಜೋಡಟ್ಟಿ, ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ,ಕರ್ನಾಟಕ ರಕ್ಷಣಾ ವೇದಿಕೆ (ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ,ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ರಾಜು ದೊಡಮನಿ,ಯಲ್ಲಪ್ಪ ಹಂಚಿನಾಳ,ಸಂದೀಪ ಅರಳಿಕಟ್ಟಿ,ಗೋವಿಂದ ಮೇತ್ರಿ,ಕಿರಣ ರಾಣೆ,ಶಾರುಖ್ ಮುಲ್ಲಾ,ಅನೀಲ ನಡಗೇರಿ,ಅರವಿಂದ ನಡಗೇರಿ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 